22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನ. 19 ರಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ, ಉಪಾಧ್ಯಕ್ಷರಾಗಿ ರಾಮು ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ. ಧರ್ಮಸ್ಥಳ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ ಗೌರವ ಸಲಹೆಗಾರಗಾಗಿ ಅಮ್ಮು ಕುಮಾರ್ ಅಳದಂಗಡಿ, ಗೋಪಾಲಕೃಷ್ಣ ಕುಕ್ಕಳ, ಶೇಖರ್ ಕುಕ್ಕೇಡಿ ಹಾಗೂ ಚೆನ್ನಪ್ಪ ಮಡಂತ್ಯಾರು, ಇವರುಗಳು ಆಯ್ಕೆಯಾದರು.

Related posts

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!