25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ, ಬೆಳ್ತಂಗಡಿ, ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನ. 19 ರಂದು ಜಿಲ್ಲಾಧ್ಯಕ್ಷ ಶ್ರೀನಿವಾಸ್ ಅರ್ಬಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ, ಉಪಾಧ್ಯಕ್ಷರಾಗಿ ರಾಮು ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ಶೇಖರ್ ವಿ. ಧರ್ಮಸ್ಥಳ, ಜೊತೆ ಕಾರ್ಯದರ್ಶಿಯಾಗಿ ಶಿವಕುಮಾರ್, ಕೋಶಾಧಿಕಾರಿಯಾಗಿ ಜಿನ್ನು ಕರಿಮಣೇಲು, ಗೌರವಾಧ್ಯಕ್ಷರಾಗಿ ರಾಘವ ಕಲ್ಮಂಜ ಗೌರವ ಸಲಹೆಗಾರಗಾಗಿ ಅಮ್ಮು ಕುಮಾರ್ ಅಳದಂಗಡಿ, ಗೋಪಾಲಕೃಷ್ಣ ಕುಕ್ಕಳ, ಶೇಖರ್ ಕುಕ್ಕೇಡಿ ಹಾಗೂ ಚೆನ್ನಪ್ಪ ಮಡಂತ್ಯಾರು, ಇವರುಗಳು ಆಯ್ಕೆಯಾದರು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya
error: Content is protected !!