April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಡಿ.ಎಮ್ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಭಾಗವಹಿಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ವಿ. ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ಅಣ್ಣಾಜಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ ಪ್ರದರ್ಶನ ನಡೆಯಿತು. ಉಪನ್ಯಾಸಕ ಸಾಯಿಚರಣ್ ವಂದಿಸಿದರು.

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!