23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಡಿ.ಎಮ್ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಭಾಗವಹಿಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ವಿ. ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ಅಣ್ಣಾಜಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ ಪ್ರದರ್ಶನ ನಡೆಯಿತು. ಉಪನ್ಯಾಸಕ ಸಾಯಿಚರಣ್ ವಂದಿಸಿದರು.

Related posts

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!