22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

ಉಜಿರೆ: ಎಸ್.ಡಿ.ಎಮ್ ಪಾಲೆಟೆಕ್ನಿಕ್ ಕಾಲೇಜು ಮೆಕ್ಯಾನಿಕಲ್ ಇಂಜಿನಿಯರಿಂಗ್ ವತಿಯಿಂದ ನ.21 ರಂದು ಯಾಂತ್ರಿಕ ಕಾರ್ಯಾಗಾರ ಅಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀ ಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವೇಣೂರು ಎಸ್.ಡಿ.ಎಮ್ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಭಾಗವಹಿಸಿದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ್ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್ ವಿಭಾಗ ಮುಖ್ಯಸ್ಥ ಶ್ರೇಯಾಂಕ್ ಜೈನ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೆಕ್ಯಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ವಿ. ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ಅಣ್ಣಾಜಿ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ ಪ್ರದರ್ಶನ ನಡೆಯಿತು. ಉಪನ್ಯಾಸಕ ಸಾಯಿಚರಣ್ ವಂದಿಸಿದರು.

Related posts

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!