April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನ 20 ರಂದು ಚಾಲನೆ ನೀಡಿ ಪ್ರಯಾಣಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್‌, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರಾದ ಶರತ್ ಕುಮಾರ್ ಸೇರಿದಂತೆ ಬಿಜೆಪಿ ಪಕ್ಷದ ಪ್ರಮುಖರು, ಕೆಎಸ್ ಆರ್ ಟಿಸಿ ಸಿಬ್ಬಂದಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!