April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

ನಡ : ಇಲ್ಲಿಯ ಸಾಬ್ ಜಾನ್ ಅವರ ಮನೆಗೆ ಸಿಡಿಲು ಬಡಿದು ಹಾನಿಗೊಂಡಿದ್ದು ಅವರ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ನೀಡಿದರು.

ಈ ಸಂದರ್ಭ ಅಧಿಕಾರಿಗೆ ಅಲ್ಲಿಯ ಹಾನಿಯ ಬಗ್ಗೆ ಮಾಹಿತಿ ನೀಡಿ ಸರಕಾರದಿಂದ ಪರಿಹಾರ ಒದಗಿಸವಂತೆ ಕೇಳಿಕೊಂಡರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!