23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

ನಡ : ಇಲ್ಲಿಯ ಸಾಬ್ ಜಾನ್ ಅವರ ಮನೆಗೆ ಸಿಡಿಲು ಬಡಿದು ಹಾನಿಗೊಂಡಿದ್ದು ಅವರ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಇವರು ಭೇಟಿ ನೀಡಿ ವೈಯಕ್ತಿಕ ಧನ ಸಹಾಯ ನೀಡಿದರು.

ಈ ಸಂದರ್ಭ ಅಧಿಕಾರಿಗೆ ಅಲ್ಲಿಯ ಹಾನಿಯ ಬಗ್ಗೆ ಮಾಹಿತಿ ನೀಡಿ ಸರಕಾರದಿಂದ ಪರಿಹಾರ ಒದಗಿಸವಂತೆ ಕೇಳಿಕೊಂಡರು.

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!