23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್ ಹೆಗ್ಡೆ ಎಂಬುವರು ಅಕ್ರಮವಾಗಿ ಮರಳುಗಾರಿಕೆ ಮಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾತ್ರಿ 9ಕ್ಕೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿತರುಗಳು ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದು ಕಂಡುಬಂದಿತ್ತು .

ಡ್ರಜ್ಜಿಂಗ್ ಮಶಿನ್ ಅಳವಡಿಸಿದ ಸ್ಥಳದಲ್ಲಿ ನದಿಯ ನೀರು ಜಾಸ್ತಿ ಇದ್ದುದರಿಂದ ರಾತ್ರಿಯಾಗಿರುವುದರಿಂದ ಸದ್ರಿ ಮಿಶನ್ ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಅಬ್ಬಾಸ್ಮತ್ತು ಚಂದ್ರಶೇಖರ ಹೆಗ್ಡ ವಿರುದ್ದ ಸ್ವ- ಪಿರ್ಯಾದಿಯನ್ನು ತಯಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!