22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ ಬೊಳ್ಳಕುಮೇರುನಲ್ಲಿ ಸುಲ್ಕೇರಿ ನದಿಯಲ್ಲಿ ಅಕ್ರಮ ಮರಳು ದಂಧೆ ವೇಣೂರು ಪೊಲೀಸರ ದಾಳಿ – ಡ್ರಜ್ಜಿಂಗ್ ಮಿಶನ್ ವಶ ಇಬ್ಬರ ಮೇಲೆ ಪ್ರಕರಣ ದಾಖಲು

ಬೆಳ್ತಂಗಡಿ : ಕೊಕ್ರಾಡಿ ಗ್ರಾಮದ ಬೊಳ್ಳಕುಮೇರು ಎಂಬಲ್ಲಿ ಸುಲ್ಕೇರಿ ನದಿ ನೀರಿನಲ್ಲಿ ಡ್ರಜ್ಜಿಂಗ್ ಮಿಶನ್ ಅಳವಡಿಸಿ ಅಕ್ರಮವಾಗಿ ನಡೆಯುತ್ತಿದ್ದ ಮರಳು ದಂಧೆಯನ್ನು ವೇಣೂರು ಪೊಲೀಸರು ನ.20ರಂದು ಪತ್ತೆ ಹಚ್ಚಿದ್ದಾರೆ. ಅಬ್ಬಾಸ್ ಎಂಬುವರ ತೋಟದಲ್ಲಿ ಚಂದ್ರಶೇಖರ್ ಹೆಗ್ಡೆ ಎಂಬುವರು ಅಕ್ರಮವಾಗಿ ಮರಳುಗಾರಿಕೆ ಮಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾತ್ರಿ 9ಕ್ಕೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿತರುಗಳು ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವುದು ಕಂಡುಬಂದಿತ್ತು .

ಡ್ರಜ್ಜಿಂಗ್ ಮಶಿನ್ ಅಳವಡಿಸಿದ ಸ್ಥಳದಲ್ಲಿ ನದಿಯ ನೀರು ಜಾಸ್ತಿ ಇದ್ದುದರಿಂದ ರಾತ್ರಿಯಾಗಿರುವುದರಿಂದ ಸದ್ರಿ ಮಿಶನ್ ಹಾಗೂ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಅಬ್ಬಾಸ್ಮತ್ತು ಚಂದ್ರಶೇಖರ ಹೆಗ್ಡ ವಿರುದ್ದ ಸ್ವ- ಪಿರ್ಯಾದಿಯನ್ನು ತಯಾರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!