23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!