23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

ಚಾರ್ಮಾಡಿ: ಇಲ್ಲಿಯ ಕಕ್ಕಿಂಜೆಯಲ್ಲಿ ಕಾರ್ ಶೆಡ್‌ನಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಕಳ್ಳರು ಕಳವು ಮಾಡಿದ ಘಟನೆ ನ.11ರಂದು ನಡೆದಿದೆ.ಉಳ್ಳಾಲ ನಿವಾಸಿ ಇಸಾಕ್ ಎಂ. ಎಂಬವರ ಇನ್ನೋವಾ ಕಾರನ್ನು ಅವರ ಸಂಬಂಧಿ ಕಕ್ಕಿಂಜೆಯ ನೌಫಾಲ್ ಎಂಬವರು ನ.9ರಂದು ರಾತ್ರಿ ಕಾರ್ ಶೆಡ್ಡಿನಲ್ಲಿ ನಿಲ್ಲಿಸಿದ್ದರು. ಮರುದಿನ ನ.10ರಂದು ಬೆಳಿಗ್ಗೆ ನೋಡಿದಾಗ ಶೆಡ್ಡಿನಲ್ಲಿ ನಿಲ್ಲಿಸಿದ್ದ ಕಾರನ್ನು ಯಾರೋ ಕಳ್ಳರು ಕಳವುಗೈದಿದ್ದರು. ಕಳವಾದ ಇನ್ನೋವಾ ಕಾರಿನ ಈಗಿನ ಮೌಲ್ಯ ರೂ. 2.5 ಲಕ್ಷ ಆಗಬಹುದು ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅಕ್ರ: ೯೩/೨೦೨೩ ಕಲಂ: ೩೭೯ ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಂಡು ತನೀಖೆ ನಡೆಸಲಾಗುತ್ತಿದೆ.

Related posts

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಮಹಾಗಣಪತಿ ದಿನಸಿ ಅಂಗಡಿ ಶುಭಾರಂಭ

Suddi Udaya
error: Content is protected !!