25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

ಬೆಳ್ತಂಗಡಿ: ವಿದ್ಯುತ್ ಖಾಸಗೀಕರಣ ನಿಲ್ಲಿಸಿ ವಿದ್ಯುತ್ ತಿದ್ದುಪಡಿ ಮಸೂದೆ 2022 ನ್ನು ಹಿಂಪಡೆಯಿರಿ ಎಂದು ವಿದ್ಯುತ್ ಮಾರಾಟ ಮಾಡುವ ಕೇಂದ್ರ ಸರಕಾರ ಜನವಿರೋಧಿ ಧೋರಣೆ ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ, ಸಮಾನ ಮನಸ್ಕ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಜಂಟಿ ಪ್ರತಿಭಟನೆಯು ನ.22 ರಂದು ಮೆಸ್ಕಾಂ ಕಚೇರಿ ಎದುರು ನಡೆಯಿತು.

ಬೆಳ್ತಂಗಡಿ ನಿಲ್ದಾಣದಿಂದ ಮೆಸ್ಕಾಂ ಕಚೇರಿ ತನಕ ಕೇಂದ್ರ ಸರಕಾರ ನಡೆಯನ್ನು ಖಂಡಿಸಿ ಕಾಲ್ನಡಿಗೆ ಜಾಥಾ ನಡೆಯಿತು.

ನಂತರ ಮೆಸ್ಕಾಂ ಇಲಾಖೆಯ ಪ್ರಭಾರ ಎಇಇ ಕ್ಲೆಮೆಂಟ್ ಬೆಂಜಮಿನ್ ಬ್ರಕ್ಸ್ ರವರ್ ಮೂಲಕ ಮನವಿಯನ್ನು ಪ್ರಧಾನಿ ಮೋದಿಯವರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಸಿಪಿಎಂ ಮುಖಂಡ ಬಿ.ಎಂ ಭಟ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ನಾಗೇಶ್, ಸತೀಶ್ ಕಾಶಿಪಟ್ಣ , ಜಯವಿಕ್ರಮ ಕಲ್ಲಾಪು, ಉಷಾ ಶರತ್, ಧರಣೇಂದ್ರ ಕುಮಾರ್, ಕರ್ನಾಟಕ ರೈತ ಸಂಘದ ಸಂಚಾಲಕ ಆದಿತ್ಯ ನಾರಾಯಣ್ ಕೊಲ್ಲಾಜೆ, ಕಾಂಗ್ರೇಸ್ ಪಕ್ಷದ ವಿವಿಧ ಘಟಕದ ಅಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಜಿಲ್ಲೆಯ 11 ಮಂದಿ ಗಡಿಪಾರು

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya
error: Content is protected !!