September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

ಕಡಿರುದ್ಯಾವರ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ‌ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಡಿರುದ್ಯಾವರದ ಹೇಡ್ಯ ಎಂಬಲ್ಲಿ ನ.22 ರಂದು ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ನೆರವೇರಿಸಿ ಶುಭ ಹಾರೈಸಿದರು. ಸುಂದರ ಪೂಜಾರಿ ಗುರಿಪಳ್ಳ ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು,

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಲಾವಣ್ಯ ಮಂಜುನಾಥ ಕಾಮತ್, ಬಂಗಾಡಿ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ, ಕೃಷ್ಣಪ್ಪ ಪೂಜಾರಿ ಕಿಲ್ಲೂರ್, ಶ್ರೀಮತಿ ವನಿತಾ ಸಾಲಿಯಾನ್, ಸತ್ಯನಾರಾಯಣ ಹೊಳ್ಳ ಕಾನರ್ಪ, ಯಶೋಧರ ಚಾರ್ಮಾಡಿ, ಸುನೀಲ್ ಕನ್ಯಾಡಿ, ತುಂಗಪ್ಪ ಪೂಜಾರಿ, ದಯಾನಂದ ಕಿಲ್ಲೂರ್, ಸದಾನಂದ ಪೂಜಾರಿ ಮಂಗಳೂರು, ಸುಧೀರ್ ದೇವಾಡಿಗ, ಸಿದ್ದಿಕ್ ಮಲೆಬೆಟ್ಟು, ವಿನಯ್ ಉಜಿರೆ, ಮತ್ತು ಊರವರು ಉಪಸ್ಥಿತರಿದ್ದರು.

ಸಂತೋಷ್ ಕುಮಾರ್ ವಳಂಬ್ರ ಸ್ವಾಗತಿಸಿದರು, ಗುರುರಾಜ್ ಗುರಿಪಳ್ಳ ವಂದಿಸಿದರು.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya
error: Content is protected !!