23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

ಕಡಿರುದ್ಯಾವರ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ‌ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಡಿರುದ್ಯಾವರದ ಹೇಡ್ಯ ಎಂಬಲ್ಲಿ ನ.22 ರಂದು ನಡೆಯಿತು.

ಉದ್ಘಾಟನೆಯನ್ನು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ ನೆರವೇರಿಸಿ ಶುಭ ಹಾರೈಸಿದರು. ಸುಂದರ ಪೂಜಾರಿ ಗುರಿಪಳ್ಳ ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು,

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಲಾವಣ್ಯ ಮಂಜುನಾಥ ಕಾಮತ್, ಬಂಗಾಡಿ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷರಾದ ಲಕ್ಷ್ಮಣ ಗೌಡ, ಕೃಷ್ಣಪ್ಪ ಪೂಜಾರಿ ಕಿಲ್ಲೂರ್, ಶ್ರೀಮತಿ ವನಿತಾ ಸಾಲಿಯಾನ್, ಸತ್ಯನಾರಾಯಣ ಹೊಳ್ಳ ಕಾನರ್ಪ, ಯಶೋಧರ ಚಾರ್ಮಾಡಿ, ಸುನೀಲ್ ಕನ್ಯಾಡಿ, ತುಂಗಪ್ಪ ಪೂಜಾರಿ, ದಯಾನಂದ ಕಿಲ್ಲೂರ್, ಸದಾನಂದ ಪೂಜಾರಿ ಮಂಗಳೂರು, ಸುಧೀರ್ ದೇವಾಡಿಗ, ಸಿದ್ದಿಕ್ ಮಲೆಬೆಟ್ಟು, ವಿನಯ್ ಉಜಿರೆ, ಮತ್ತು ಊರವರು ಉಪಸ್ಥಿತರಿದ್ದರು.

ಸಂತೋಷ್ ಕುಮಾರ್ ವಳಂಬ್ರ ಸ್ವಾಗತಿಸಿದರು, ಗುರುರಾಜ್ ಗುರಿಪಳ್ಳ ವಂದಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!