37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ರವೀಂದ್ರ ನಾಯಕ್ ನಿಧನ

ಬೆಳ್ತಂಗಡಿ: ಉಜಿರೆಯ ಸಹನಾ ಐಸ್ ಕ್ರೀಮ್ ಮಾಲಕರ ಸಹೋದರ , ಉಜಿರೆ ಹಳೇಪೇಟೆ ಗಣೇಶ ನಿವಾಸಿ ರವೀಂದ್ರ ನಾಯಕ್ (67ವ.)ಅವರು ನ.21ರಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.

ಅವಿವಾಹಿತರಾಗಿದ್ದ ಅವರು ಓರಿಯಂಟಲ್ ಇನ್ಸೂರೆನ್ಸ್ ನಲ್ಲಿ ಚಿಕ್ಕಮಗಳೂರು ಹಾಗೂ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಅವರು ಸಹೋದರರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ನ.22ರಂದು ಉಜಿರೆಯ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ

Related posts

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಫೆ.2-7: ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ಲಭ್ಯ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya
error: Content is protected !!