25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಂ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆಯೂ ಬೆಳ್ತಂಗಡಿ ತಾಲೂಕಿನ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ್ದ ಅವರು ಮತ್ತೆ ಇಲ್ಲಿಗೆ ವರ್ಗಾವಣೆಗೊಂಡಿದ್ದಾರೆ.

ಪೃಥ್ವಿ ಸಾನಿಕಂ ಅವರು 2022ರ ಜೂನ್ 28ರಿಂದ 2023ರ ಫೆಬ್ರವರಿ 2ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ ವಿಧಾನಸಭಾ ಚುನಾವಣೆಯ ಹಿನ್ನೆೆಲೆಯಲ್ಲಿ ಹರಿಹರಕ್ಕೆ ವರ್ಗಾವಣೆಗೊಂಡಿದ್ದರು. ಇವರ ವರ್ಗಾವಣೆಯ ಬಳಿಕ ಸಚ್ಚಿದಾನಂದ ಎಸ್. ಕುಚನೂರು ಬಳಿಕ ಟಿ.ಸುರೇಶ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದರು. ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿಯಲ್ಲಿ ತಾಲೂಕು ತಹಸೀಲ್ದಾರ್ ಮತ್ತು ದಂಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾಾರೆ. ಬೆಳ್ತಂಗಡಿ ತಾಲೂಕಿನ 52ನೇ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಲಿರುವ ಚಿತ್ರದುರ್ಗ ಜಿಲ್ಲೆೆಯ ಪೃಥ್ವಿ ಸಾನಿಕಂ ಅವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿಯ ಆಡಳಿತಾಧಿಕಾರಿಯೂ ಆಗಿದ್ದಾರೆ. ನಿರ್ಗಮಿತ ತಹಸೀಲ್ದಾರ್ ಟಿ.ಸುರೇಶ್ ಕುಮರ್ ಅವರು ಪೃಥ್ವಿ ಸಾನಿಕಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya
error: Content is protected !!