25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2023 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನ 23 ರಂದು  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ. ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
error: Content is protected !!