25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2023 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನ 23 ರಂದು  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ. ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!