ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

ಬೆಳ್ತಂಗಡಿ ಅಲ್ಲಾಟಬೈಲು ಮನೆತನದ ಹಾಗೂ ಬೆಳ್ತಂಗಡಿ ಮಾರಿಗುಡಿ ಪ್ರಧಾನ ಅರ್ಚಕರಾದ ಯುವರಾಜ ಹೆಗ್ಡೆ ರವರು ಇಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆ ಗೆ ಬೆಳ್ತಂಗಡಿ ಅಲ್ಲಾಟ ಮನೆಯಲ್ಲಿ ನಡೆಯಲಿದೆ

Related posts

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಬೆಳ್ತಂಗಡಿ: ಲೋಬೋ ಮೋಟಾರ್ಸ್ ನಲ್ಲಿ ಯುಗಾದಿ – ರಂಜಾನ್ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya
error: Content is protected !!