37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ ದಿಕ್ಷೀತ್ (20ವ) ಅಪಘಾತದಲ್ಲಿ ಮೃತಪಟ್ಟ ಯುವಕನಾಗಿದ್ದಾರೆ. ನ.23ರಂದು ಕಾಲೇಜಿನಲ್ಲಿ ಕಾರ್ಯಕ್ರಮವಿದ್ದ ಕಾರಣ ವಿದ್ಯಾರ್ಥಿಯು ಮಧ್ಯಾಹ್ನ ಊಟ ಮಾಡಿ ವಾಪಸ್ ಬರುವಾಗ ಬೈಕಿನ ಸ್ಟ್ಯಾಂಡ್ ತೆಗೆಯದೆ ಚಲಾಯಿಸಿಕೊಂಡು ಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಯುವಕನ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ನಾವೂರು ಕೈಕಂಬ ಪ್ರದೇಶದ ಲಾಯಿಲ- ಕಿಲ್ಲೂರು ಪಿಡ್ಲೂಡಿ ರಸ್ತೆ ಬದಿಯ ಚರಂಡಿಯಲ್ಲಿ ತುಂಬಿದ ಹೂಳು:ಚರಂಡಿ ಹೂಳು ತೆಗೆದ ಯುವ ಉದ್ಯಮಿ ಅನಿಲ್ ಎಂ.ಜೆ ನರ್ನೊಟ್ಟು : ಸಾರ್ವಜನಿಕರ ಪ್ರಶಂಸೆ

Suddi Udaya
error: Content is protected !!