30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

ಮರೋಡಿ:ಊರಿನ ಹಿರಿಯರು, ಗ್ರಾಮದ ದೈವಸ್ಥಾನ ಹಾಗು ದೇವಸ್ಥಾನಕ್ಕೆ ಅಮೂಲ್ಯಾಗ್ರ ಸೇವೆ ಸಲ್ಲಿಸಿದ ಮರೋಡಿ ಉಚ್ಚೂರಿನ ಗೋಪು ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನ.23 ರಂದು ನಿಧನರಾದರು.

ಮರೋಡಿ ಗುತ್ತು ಮನೆತನದ ಹಿರಿಯರಾಗಿದ್ದು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕ್ಷೇತ್ರ ಪೊಸರಡ್ಕ, ದೇರಾಜೆಬೆಟ್ಟ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ನೂತನ ಅಧ್ಯಕ್ಷರಾಗಿ ಕೆ ವೈ ರವಿಕುಮಾರ್, ಕಾರ್ಯದರ್ಶಿಯಾಗಿ ತನಿಯಪ್ಪ ರಾಣ್ಯ ಆಯ್ಕೆ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya
error: Content is protected !!