25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

ಮರೋಡಿ:ಊರಿನ ಹಿರಿಯರು, ಗ್ರಾಮದ ದೈವಸ್ಥಾನ ಹಾಗು ದೇವಸ್ಥಾನಕ್ಕೆ ಅಮೂಲ್ಯಾಗ್ರ ಸೇವೆ ಸಲ್ಲಿಸಿದ ಮರೋಡಿ ಉಚ್ಚೂರಿನ ಗೋಪು ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನ.23 ರಂದು ನಿಧನರಾದರು.

ಮರೋಡಿ ಗುತ್ತು ಮನೆತನದ ಹಿರಿಯರಾಗಿದ್ದು ಶ್ರೀ ಉಮಾಮಹೇಶ್ವರ ದೇವಸ್ಥಾನ, ಕ್ಷೇತ್ರ ಪೊಸರಡ್ಕ, ದೇರಾಜೆಬೆಟ್ಟ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಮಕ್ಕಳು ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya
error: Content is protected !!