25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

ಲಾಯಿಲ : ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾ.ಪಂಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ವನಿತಾ, ಲಲಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿಯಾದ ಕಿಶನ್ ರಾವ್, ವಿಕೇಂದ್ರೀಕೃತ ತರಬೇತಿ ಸಂಯೋಜಕಿ ಪ್ರತಿಮಾ ರೈ, ಉಪಸ್ಥಿತರಿದ್ದರು.

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿಯಿಂದ ಮತ್ತೆ ಕಾರ್ಯಾಚರಣೆ

Suddi Udaya
error: Content is protected !!