ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

ಲಾಯಿಲ : ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನ ಗ್ರಾ.ಪಂಗಳಲ್ಲಿ ಕೂಸಿನ ಮನೆಗೆ ಆಯ್ಕೆಯಾದ ಶಿಶುಪಾಲನ ನಿರ್ವಾಹಕರಿಗೆ ಕೂಸಿನ‌ ಮನೆಗಳ ‌ನಿರ್ವಹಣೆಯ ಕುರಿತಾಗಿ ಮಕ್ಕಳ ಆರೈಕೆದಾರರಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಿಶುಪಾಲನಾ ನಿರ್ವಾಹಕರ ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಬಿ. ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಪ್ರಾಂಶುಪಾಲರಾದ ಸೋಮನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ವನಿತಾ, ಲಲಿತಾ, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿಯಾದ ಕಿಶನ್ ರಾವ್, ವಿಕೇಂದ್ರೀಕೃತ ತರಬೇತಿ ಸಂಯೋಜಕಿ ಪ್ರತಿಮಾ ರೈ, ಉಪಸ್ಥಿತರಿದ್ದರು.

Related posts

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!