27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದಲ್ಲಿ “ಸಿರಿ” ಹೊಸ ಪ್ರಗತಿಗೊಂದು ಸಂಘವನ್ನು ಹಲ್ಲಿಂಗೇರಿ ಸಮುದಾಯ ಭವನದ ಅಧ್ಯಕ್ಷ ರಾಮಣ್ಣಗೌಡ ರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಸೌತಡ್ಕ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಕುಸುಮಾ ರವರು ಉಪಸ್ಥಿತರಿದ್ದರು. ಪ್ರೇಮ ಮತ್ತು ಗೀತಾರವರನ್ನು ಅಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಪಟ್ರಮೆ: ಕೆರೆಮನೆ ನಿವಾಸಿ ಸದಾಶಿವ ನಿಧನ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!