April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ನಿಡ್ಲೆ ಗ್ರಾಮದಲ್ಲಿ “ಸಿದ್ಧಿವಿನಾಯಕ” ಹೊಸ ಪ್ರಗತಿಗೊಂದು ಸಂಘವನ್ನು ಪ್ರಗತಿ ಬಂಧು ಸಂಘದ ಹಿರಿಯ ಸದಸ್ಯರಾದ ಮಾದಪ್ಪ ಗೌಡರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಬರೆoಗಾಯ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಆಶಾಲತಾ ರವರು ಉಪಸ್ಥಿತರಿದ್ದರು,

Related posts

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!