July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಕೊಕ್ಕಡ ವಲಯದ ನಿಡ್ಲೆ ಗ್ರಾಮದಲ್ಲಿ “ಸಿದ್ಧಿವಿನಾಯಕ” ಹೊಸ ಪ್ರಗತಿಗೊಂದು ಸಂಘವನ್ನು ಪ್ರಗತಿ ಬಂಧು ಸಂಘದ ಹಿರಿಯ ಸದಸ್ಯರಾದ ಮಾದಪ್ಪ ಗೌಡರವರು ದೀಪ ಪ್ರಜ್ವಲಿಸಿ ಉದ್ಘಾಟನೆಯನ್ನು ಮಾಡಿ ಶುಭ ಹಾರೈಸಿದರು.

ಈ ಸಂದರ್ಭ ಸಂಘದ ಸದಸ್ಯರಿಗೆ ಹೊಸ ನಿರ್ಣಯ ಪುಸ್ತಕವನ್ನು ವಿತರಿಸಲಾಯಿತು.

ಈ ಸಂದರ್ಭ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ಹಾಗೂ ಬರೆoಗಾಯ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿಯಾದ ಆಶಾಲತಾ ರವರು ಉಪಸ್ಥಿತರಿದ್ದರು,

Related posts

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!