25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು ಸ್ವರವೇ ಸಂಪೂರ್ಣ ಸ್ತಬ್ದವಾಗಿ ಹೋಗಿ carotid body tumor ಎಂಬ ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರವನ್ನು ನಾರವಿ ವಲಯದ ಮೇಲ್ವಿಚಾರಕರಾದ ದಮಯಂತಿರವರು ಹಾಗೂ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಯುವಕ ಮಂಡಲ ಅಧ್ಯಕ್ಷರಾದ ನವೀನ್ ಕೋಟ್ಯಾನ್ ಉಪಸ್ಥಿತಿಯಲ್ಲಿ, ವಿಗ್ನೇಶ್ ರವರ ಮಾವ ಭೋಜ ಪೂಜಾರಿ ಹಾಗೂ ಮಹಾಬಲ ರವರಿಗೆ ಹಸ್ತಾಂತರಿಸಲಾಯಿತು.

Related posts

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
error: Content is protected !!