April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು ಸ್ವರವೇ ಸಂಪೂರ್ಣ ಸ್ತಬ್ದವಾಗಿ ಹೋಗಿ carotid body tumor ಎಂಬ ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರವನ್ನು ನಾರವಿ ವಲಯದ ಮೇಲ್ವಿಚಾರಕರಾದ ದಮಯಂತಿರವರು ಹಾಗೂ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಯುವಕ ಮಂಡಲ ಅಧ್ಯಕ್ಷರಾದ ನವೀನ್ ಕೋಟ್ಯಾನ್ ಉಪಸ್ಥಿತಿಯಲ್ಲಿ, ವಿಗ್ನೇಶ್ ರವರ ಮಾವ ಭೋಜ ಪೂಜಾರಿ ಹಾಗೂ ಮಹಾಬಲ ರವರಿಗೆ ಹಸ್ತಾಂತರಿಸಲಾಯಿತು.

Related posts

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!