ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು ಸ್ವರವೇ ಸಂಪೂರ್ಣ ಸ್ತಬ್ದವಾಗಿ ಹೋಗಿ carotid body tumor ಎಂಬ ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರವನ್ನು ನಾರವಿ ವಲಯದ ಮೇಲ್ವಿಚಾರಕರಾದ ದಮಯಂತಿರವರು ಹಾಗೂ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಯುವಕ ಮಂಡಲ ಅಧ್ಯಕ್ಷರಾದ ನವೀನ್ ಕೋಟ್ಯಾನ್ ಉಪಸ್ಥಿತಿಯಲ್ಲಿ, ವಿಗ್ನೇಶ್ ರವರ ಮಾವ ಭೋಜ ಪೂಜಾರಿ ಹಾಗೂ ಮಹಾಬಲ ರವರಿಗೆ ಹಸ್ತಾಂತರಿಸಲಾಯಿತು.

Related posts

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ನ್ಯೂಸ್ 18 ವತಿಯಿಂದ ವಿದ್ಯಾದೀಪ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya
error: Content is protected !!