July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕಿನ ನಾರಾವಿ ವಲಯದ ಶಿವನಿಧಿ ಸ್ವಸಹಾಯ ಸಂಘದ ಚಂಪಾರವರ ಮಗನಾದ ವಿಗ್ನೇಶ್ ರವರಿಗೆ ಧ್ವನಿ ಪೆಟ್ಟಿಗೆಯಲ್ಲಿ ಗೆಡ್ಡೆ ಬೆಳೆದು ಸ್ವರವೇ ಸಂಪೂರ್ಣ ಸ್ತಬ್ದವಾಗಿ ಹೋಗಿ carotid body tumor ಎಂಬ ವಿಚಿತ್ರ ಕಾಯಿಲೆ ಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ವಿಶೇಷವಾಗಿ ಖಾವಂದರು ಮಂಜೂರು ಮಾಡಿರುವ ರೂ 25,000 ಮೊತ್ತದ ಮಂಜೂರಾತಿ ಪತ್ರವನ್ನು ನಾರವಿ ವಲಯದ ಮೇಲ್ವಿಚಾರಕರಾದ ದಮಯಂತಿರವರು ಹಾಗೂ ಸೇವಾಪ್ರತಿನಿಧಿ ಶಶಿಕಲಾ ಹಾಗೂ ಒಕ್ಕೂಟ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಯುವಕ ಮಂಡಲ ಅಧ್ಯಕ್ಷರಾದ ನವೀನ್ ಕೋಟ್ಯಾನ್ ಉಪಸ್ಥಿತಿಯಲ್ಲಿ, ವಿಗ್ನೇಶ್ ರವರ ಮಾವ ಭೋಜ ಪೂಜಾರಿ ಹಾಗೂ ಮಹಾಬಲ ರವರಿಗೆ ಹಸ್ತಾಂತರಿಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya
error: Content is protected !!