September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ.25 ರಂದು ಬೆಳಿಗ್ಗೆ ಗಂಟೆ 11.00 ರತ್ನತ್ರಯ ಸಭಾಂಗಣದಲ್ಲಿ ಜರುಗಲಿದೆ.

ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ ಹರ್ಷೇಂದ್ರ ಕುಮಾರ್ ವಹಿಸಲಿದ್ದಾರೆ.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ರವರು ಗೌರವ ಉಪಸ್ಥಿತರಿರುವರು.

ಉದಯವಾಣಿ ದಿನಪತ್ರಿಕೆಯ ಉಪಮುಖ್ಯ ವರದಿಗಾರರು ಶ್ರೀ ಲಕ್ಷ್ಮೀ ಮಚ್ಚಿನ ವಿಶೇಷ ಉಪನ್ಯಾಸ ನೀಡಲಿರುವರು.

ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಳಿಗ್ಗೆ ಗಂಟೆ 8.45 ಕ್ಕೆ ಸ್ವಚ್ಛ ಉಜಿರೆ-ಸ್ವಸ್ಥ ಉಜಿರೆ ಸ್ವಚ್ಛತಾ ಅಭಿಯಾನ ಹಾಗೂ ಬೀದಿನಾಟಕ ಪ್ರದರ್ಶನ ನಡೆಯಲಿದೆ.

Related posts

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya
error: Content is protected !!