23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮೂಡಬಿದ್ರೆಯ ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಹೆಚ್ ಎ ಪ್ರಥಮ ಕಲಾ ವಿಭಾಗ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಕಾರ್ತಿಕ್ ಡಿ. ಸಿ ಪ್ರಥಮ ಕಲಾ ವಿಭಾಗ ನಾಲ್ಕನೆಯ ಸ್ಥಾನ ಗಳಿಸಿದ್ದಾರೆ.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ದಿವ್ಯಾ ಕುಮಾರಿ ಇವರಿಗೆ ಮಾರ್ಗದರ್ಶನ ನೀಡಿದ್ದರು. ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಬಹುಮಾನ ವಿಜೇತರನ್ನು ಅಭಿನಂದಿಸಿದರು.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಬೆಳ್ತಂಗಡಿ : ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!