July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಉಜಿರೆ: ಸಂಸದೀಯ ವ್ಯವಹಾರಗಳ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮೂಡಬಿದ್ರೆಯ ಆಳ್ವಾಸ್ ಪ.ಪೂ ಕಾಲೇಜಿನಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಹೆಚ್ ಎ ಪ್ರಥಮ ಕಲಾ ವಿಭಾಗ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಕಾರ್ತಿಕ್ ಡಿ. ಸಿ ಪ್ರಥಮ ಕಲಾ ವಿಭಾಗ ನಾಲ್ಕನೆಯ ಸ್ಥಾನ ಗಳಿಸಿದ್ದಾರೆ.

ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ದಿವ್ಯಾ ಕುಮಾರಿ ಇವರಿಗೆ ಮಾರ್ಗದರ್ಶನ ನೀಡಿದ್ದರು. ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ ಬಹುಮಾನ ವಿಜೇತರನ್ನು ಅಭಿನಂದಿಸಿದರು.

Related posts

ಡಿಕೆಶಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ ನಾಯಕ: ಕೆ.ಸತೀಶ್ ಕಾಶಿಪಟ್ಣ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya
error: Content is protected !!