25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

ಉಜಿರೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನ.23ರಂದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಉಜಿರೆಯ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿದೀಕ್ಷಿತ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಜೆ ಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ ಶಿಬಿರ

Suddi Udaya
error: Content is protected !!