25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2023 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನ 23 ರಂದು  ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪ್ರ. ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ರಘುರಾಮ್ ಶೆಟ್ಟಿ ಉಜಿರೆ, ಕೋಶಾಧಿಕಾರಿ ಆದರ್ಶ್ ಜೈನ್ ಗುರುವಾಯನಕೆರೆ, ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ಮಂಜುನಾಥ ಶೆಟ್ಟಿ ನಿಡಿಗಲ್, ಕೃಷ್ಣ ಕುಮಾರ ಪಂಜಿರ್ಪು ಜಗದೀಶ್ ಕನ್ನಾಜೆ, ವಿಶ್ವನಾಥ ಶೆಟ್ಟಿ, ರಸರಾಗ ಉಜಿರೆ,ತುಕರಾಮ್, ಪ್ರಸಾದ್ ಶೆಟ್ಟಿ ಎಣಿಂಜೆ, ಲೀಲಾ ಶೆಟ್ಟಿ, ವನಿತಾ. ವಿ. ಶೆಟ್ಟಿ, ವಿನಯ ಸಿ. ರೈಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 98.61

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya
error: Content is protected !!