23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

ಬೆಳ್ತಂಗಡಿ ಅಲ್ಲಾಟಬೈಲು ಮನೆತನದ ಹಾಗೂ ಬೆಳ್ತಂಗಡಿ ಮಾರಿಗುಡಿ ಪ್ರಧಾನ ಅರ್ಚಕರಾದ ಯುವರಾಜ ಹೆಗ್ಡೆ ರವರು ಇಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 10 ಗಂಟೆ ಗೆ ಬೆಳ್ತಂಗಡಿ ಅಲ್ಲಾಟ ಮನೆಯಲ್ಲಿ ನಡೆಯಲಿದೆ

Related posts

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya
error: Content is protected !!