ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು.

ಇವರಿಗೆ ವಾಟರ್ ಬೆಡ್ ಅನ್ನು ಮಾಜಿ ಮಹಿಳಾ ನಿರ್ದೇಶಕರಾದ ವಿಶಾಲಾಕ್ಷಿ ಶೇಖರ ಪೂಜಾರಿ ಪರರ್ದ್ಯಾರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸ್ಥಾಪಕಾಧ್ಯಕ್ಷರಾದ ನಿತೀಶ್ ಎಚ್,ಮಾಜಿ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕಾರ್ಯದರ್ಶಿ ಸುಜಿತ್ ಬಜಿರೆ,ರಕ್ಷಿತ್,ನಿರಂಜನ್ ಕೆ ಎಸ್,ಸತೀಶ್ ಕಜಿಪಟ್ಟ, ಶೇಖರ್ ಪೂಜಾರಿ ಪರರ್ದ್ಯಾರು,ಶ್ರೀಮತಿ ವಿಮಲ ಉಪಸ್ಥಿತರಿದ್ದರು.

Leave a Comment

error: Content is protected !!