September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು.

ಇವರಿಗೆ ವಾಟರ್ ಬೆಡ್ ಅನ್ನು ಮಾಜಿ ಮಹಿಳಾ ನಿರ್ದೇಶಕರಾದ ವಿಶಾಲಾಕ್ಷಿ ಶೇಖರ ಪೂಜಾರಿ ಪರರ್ದ್ಯಾರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸ್ಥಾಪಕಾಧ್ಯಕ್ಷರಾದ ನಿತೀಶ್ ಎಚ್,ಮಾಜಿ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕಾರ್ಯದರ್ಶಿ ಸುಜಿತ್ ಬಜಿರೆ,ರಕ್ಷಿತ್,ನಿರಂಜನ್ ಕೆ ಎಸ್,ಸತೀಶ್ ಕಜಿಪಟ್ಟ, ಶೇಖರ್ ಪೂಜಾರಿ ಪರರ್ದ್ಯಾರು,ಶ್ರೀಮತಿ ವಿಮಲ ಉಪಸ್ಥಿತರಿದ್ದರು.

Related posts

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಬೆಳ್ತಂಗಡಿ : ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ಟ್ರಿಪ್: ಬೆಳ್ತಂಗಡಿ ಸಂಚಾರ ಪೊಲೀಸರಿಂದ ಬಿತ್ತು ಚಾಲಕನಿಗೆ ದಂಡ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸೈಬರ್ ಶೀಲ್ಡ್ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya
error: Content is protected !!