22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

ಬಜಿರೆ ಗ್ರಾಮದ ಕುರ್ಲೆಕುಲೆಂಜಿ ನಿವಾಸಿ ಯೋಗೀಶ್ ರವರ ಪತ್ನಿ ಶ್ರೀಮತಿ ಮಾಲತಿಯವರು ನರದ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ಯುವವಾಹಿನಿ(ರಿ.)ವೇಣೂರು ಘಟಕದ ವತಿಯಿಂದ ಮಲಗಲು ಮಂಚವನ್ನು ಕೊಡುಗೆಯಾಗಿ ನೀಡಲಾಯಿತು.

ಇವರಿಗೆ ವಾಟರ್ ಬೆಡ್ ಅನ್ನು ಮಾಜಿ ಮಹಿಳಾ ನಿರ್ದೇಶಕರಾದ ವಿಶಾಲಾಕ್ಷಿ ಶೇಖರ ಪೂಜಾರಿ ಪರರ್ದ್ಯಾರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸ್ಥಾಪಕಾಧ್ಯಕ್ಷರಾದ ನಿತೀಶ್ ಎಚ್,ಮಾಜಿ ಅಧ್ಯಕ್ಷರಾದ ನವೀನ್ ಪೂಜಾರಿ ಪಚ್ಚೇರಿ,ಕಾರ್ಯದರ್ಶಿ ಸುಜಿತ್ ಬಜಿರೆ,ರಕ್ಷಿತ್,ನಿರಂಜನ್ ಕೆ ಎಸ್,ಸತೀಶ್ ಕಜಿಪಟ್ಟ, ಶೇಖರ್ ಪೂಜಾರಿ ಪರರ್ದ್ಯಾರು,ಶ್ರೀಮತಿ ವಿಮಲ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ಸಂಘವು ರೂ. 32.31 ಕೋಟಿ ವ್ಯವಹಾರ, ರೂ. 49.24 ಲಕ್ಷ ನಿವ್ವಳ ಲಾಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!