April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು .

ಪ್ರಥಮ ಬಹುಮಾನ ನಾಯ್ರಾ ಪಿಂಟೊ, ದ್ವಿತೀಯ ಆಂಡ್ರಿಯಾನ್ ಡಿ ಸೋಜಾ ,ತೃತೀಯ ಜಿಯಾ ರುತ್ ಪಿಂಟೊ, .ಮೆಚ್ಚುಗೆ ಪಡೆದ ಪೋಟೋ ಕನಸು ಬಿ, ಶಿವಾನಿ ಎನ್,ಡಿಯೋನಾ ಡಿಸೋಜ ಉತ್ತಮ ಪೋಟೋಗ್ರಾಫಿ ಸಿಲ್ವಿಯಾ ಬೆಳ್ತಂಗಡಿ ಪಡೆದುಕೊಂಡರು

ವೇದಿಕೆಯಲ್ಲಿ ಬೆಳ್ತಂಗಡಿ ವಲಯದ ಎಸ್.ಕೆ.ಪಿ.ಎ. ಅಧ್ಯಕ್ಷೆ ಸಿಲ್ವಿಯಾ, ಕಾರ್ಯದರ್ಶಿ ವಿಜಯ ಭಟ್, ಸ್ಧಾಪಕ ಅಧ್ಯಕ್ಷ ಪಾಲಾಕ್ಷ ಸುವರ್ಣ , ಗೌರವಧ್ಯಕ್ಷ ಜಗದೀಶ್ ಜೈನ್,ಉಪಾಧ್ಯಕ್ಷ ರತ್ನಾಕರ ಪುಂಜಲಕಟ್ಟೆ ಗಣೇಶ್ ವೇಣೂರು
ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಶ್ರೀ ರಾಮಲಾಲ್ಲಾನ ಪ್ರಾಣ ಪ್ರತಿಷ್ಠೆ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಶ್ರೀ ರಾಮೋತ್ಸವ: ಸುರಕ್ಷಾ ಆಚಾರ್ಯ ರವರ ಕೈಚಳಕದಲ್ಲಿ ಸುಂದರವಾಗಿ ಮೂಡಿಬಂದ ರಾಮಮಂದಿರ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya
error: Content is protected !!