25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು .

ಪ್ರಥಮ ಬಹುಮಾನ ನಾಯ್ರಾ ಪಿಂಟೊ, ದ್ವಿತೀಯ ಆಂಡ್ರಿಯಾನ್ ಡಿ ಸೋಜಾ ,ತೃತೀಯ ಜಿಯಾ ರುತ್ ಪಿಂಟೊ, .ಮೆಚ್ಚುಗೆ ಪಡೆದ ಪೋಟೋ ಕನಸು ಬಿ, ಶಿವಾನಿ ಎನ್,ಡಿಯೋನಾ ಡಿಸೋಜ ಉತ್ತಮ ಪೋಟೋಗ್ರಾಫಿ ಸಿಲ್ವಿಯಾ ಬೆಳ್ತಂಗಡಿ ಪಡೆದುಕೊಂಡರು

ವೇದಿಕೆಯಲ್ಲಿ ಬೆಳ್ತಂಗಡಿ ವಲಯದ ಎಸ್.ಕೆ.ಪಿ.ಎ. ಅಧ್ಯಕ್ಷೆ ಸಿಲ್ವಿಯಾ, ಕಾರ್ಯದರ್ಶಿ ವಿಜಯ ಭಟ್, ಸ್ಧಾಪಕ ಅಧ್ಯಕ್ಷ ಪಾಲಾಕ್ಷ ಸುವರ್ಣ , ಗೌರವಧ್ಯಕ್ಷ ಜಗದೀಶ್ ಜೈನ್,ಉಪಾಧ್ಯಕ್ಷ ರತ್ನಾಕರ ಪುಂಜಲಕಟ್ಟೆ ಗಣೇಶ್ ವೇಣೂರು
ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya
error: Content is protected !!