25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು .

ಪ್ರಥಮ ಬಹುಮಾನ ನಾಯ್ರಾ ಪಿಂಟೊ, ದ್ವಿತೀಯ ಆಂಡ್ರಿಯಾನ್ ಡಿ ಸೋಜಾ ,ತೃತೀಯ ಜಿಯಾ ರುತ್ ಪಿಂಟೊ, .ಮೆಚ್ಚುಗೆ ಪಡೆದ ಪೋಟೋ ಕನಸು ಬಿ, ಶಿವಾನಿ ಎನ್,ಡಿಯೋನಾ ಡಿಸೋಜ ಉತ್ತಮ ಪೋಟೋಗ್ರಾಫಿ ಸಿಲ್ವಿಯಾ ಬೆಳ್ತಂಗಡಿ ಪಡೆದುಕೊಂಡರು

ವೇದಿಕೆಯಲ್ಲಿ ಬೆಳ್ತಂಗಡಿ ವಲಯದ ಎಸ್.ಕೆ.ಪಿ.ಎ. ಅಧ್ಯಕ್ಷೆ ಸಿಲ್ವಿಯಾ, ಕಾರ್ಯದರ್ಶಿ ವಿಜಯ ಭಟ್, ಸ್ಧಾಪಕ ಅಧ್ಯಕ್ಷ ಪಾಲಾಕ್ಷ ಸುವರ್ಣ , ಗೌರವಧ್ಯಕ್ಷ ಜಗದೀಶ್ ಜೈನ್,ಉಪಾಧ್ಯಕ್ಷ ರತ್ನಾಕರ ಪುಂಜಲಕಟ್ಟೆ ಗಣೇಶ್ ವೇಣೂರು
ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!