22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕರೆ ಛಾಯಾಭವನದಲ್ಲಿ ನಡೆಯಿತು .

ಪ್ರಥಮ ಬಹುಮಾನ ನಾಯ್ರಾ ಪಿಂಟೊ, ದ್ವಿತೀಯ ಆಂಡ್ರಿಯಾನ್ ಡಿ ಸೋಜಾ ,ತೃತೀಯ ಜಿಯಾ ರುತ್ ಪಿಂಟೊ, .ಮೆಚ್ಚುಗೆ ಪಡೆದ ಪೋಟೋ ಕನಸು ಬಿ, ಶಿವಾನಿ ಎನ್,ಡಿಯೋನಾ ಡಿಸೋಜ ಉತ್ತಮ ಪೋಟೋಗ್ರಾಫಿ ಸಿಲ್ವಿಯಾ ಬೆಳ್ತಂಗಡಿ ಪಡೆದುಕೊಂಡರು

ವೇದಿಕೆಯಲ್ಲಿ ಬೆಳ್ತಂಗಡಿ ವಲಯದ ಎಸ್.ಕೆ.ಪಿ.ಎ. ಅಧ್ಯಕ್ಷೆ ಸಿಲ್ವಿಯಾ, ಕಾರ್ಯದರ್ಶಿ ವಿಜಯ ಭಟ್, ಸ್ಧಾಪಕ ಅಧ್ಯಕ್ಷ ಪಾಲಾಕ್ಷ ಸುವರ್ಣ , ಗೌರವಧ್ಯಕ್ಷ ಜಗದೀಶ್ ಜೈನ್,ಉಪಾಧ್ಯಕ್ಷ ರತ್ನಾಕರ ಪುಂಜಲಕಟ್ಟೆ ಗಣೇಶ್ ವೇಣೂರು
ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
error: Content is protected !!