ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ಪೂಜೆಯು ನ.24ರಂದು ಕ್ಷೇತ್ರದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಊರಿನ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

Leave a Comment

error: Content is protected !!