September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಡಿ.12ರಂದು ನಡೆಯಲಿರುವ ಶತ ಚಂಡಿಕಾ ಯಾಗ ಮತ್ತು ಸಹಸ್ರನಾರಿ ಕೇಳ ಅಭಿಷೇಕ ಹಾಗೂ ಶತರುದ್ರಾಭಿಷೇಕ ನಡೆಯುವ ಹೋಮಕುಂಡದ ಭೂಮಿ ಪೂಜೆಯು ನ.24ರಂದು ಕ್ಷೇತ್ರದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಹಾಗೂ ಊರಿನ ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

Related posts

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!