22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ಖಜಾಂಚಿಯಾಗಿ ಜಗದೀಶ್ ಗೌಡ, ಜೊತೆ ಕಾರ್ಯದರ್ಶಿಯಾಗಿ ಅಸ್ಮಾ, ಉಪಾಧ್ಯಕ್ಷರಾಗಿ ಹರ್ಷಿತ್ ಕುಮಾರ್ ಹೆಚ್. ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಭಿನ್ ಫ್ರಾನ್ಸಿಸ್, ಇರ್ಷಾದ್, ಲಿಖಿತ ಕೆ. ಬಿ, ಸಂದೇಶ್ ಕುಮಾರ್,ಉಷಾ ಎನ್. ಜಿ., ವಿನೋಧರ,ಜೋಬಿ ಜೋಯ್ ಇವರುಗಳನ್ನು ಆಯ್ಕೆ ಮಾಡಲಾಯಿತು.

ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಜೆ. ಕೆ ಪೌಲ್, ಶಶಿಕಿರಣ್ ಜೈನ್, ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ್ ಎಂ ಉಪಸ್ಥಿತರಿದ್ದರು.

ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿದರು. ಕಾರ್ಯದರ್ಶಿ ಜೋಸ್ನಾ ವೆಲೋನ ಕೊರೆಯ ವಂದಿಸಿದರು.

Related posts

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ನೆಟ್ವರ್ಕ್ ಸಮಸ್ಯೆಗೆ ರಸ್ತೆ ಕಾಮಗಾರಿ ಅಡ್ಡಿ!

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!