September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

ಬೆಳ್ತಂಗಡಿ: 75 ಸಂವತ್ಸರ ಪೂರೈಸಿ‌ 76 ರ ವಸಂತಕ್ಕೆ ಕಾಲಿಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಗೌರವ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶುಭಾಶಯ ಸಲ್ಲಿಸಲಾಯಿತು.


ಸ್ಥಾಪಕ ಸದಸ್ಯ ಎಂ.ಜಿ‌‌ ಶೆಟ್ಟಿ ಮತ್ತು ಸುವರ್ಣ ಮಹೋತ್ಸವ ಸಂಭ್ರಮ ವರ್ಷದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಅನಂತಕೃಷ್ಣ, ನಿಕಟಪೂರ್ವ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಸದಸ್ಯರುಗಳಾದ ದತ್ತಾತ್ರೇಯ ಗೊಲ್ಲ, ರಾಮಕೃಷ್ಣ ಗೌಡ, ನಿತ್ಯಾನಂದ ನಾವರ, ರವೀಂದ್ರ ಶೆಟ್ಟಿ ಬಳಂಜ, ಕಿರಣ್ ಕುಮಾರ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಜಯಂತ ಶೆಟ್ಟಿ, ಜಗನ್ನಾಥ ಶೆಟ್ಟಿ, ಬಿ.ಕೆ.ಸತೀಶ್ ಆಚಾರ್ಯ, ಜಯರಾಮ್ ಭಂಡಾರಿ ಮತ್ತು ರಾಜು ಶೆಟ್ಟಿ ಇವರುಗಳು ಭಾಗವಹಿಸಿ ಶುಭಾಶಯ ಕೋರಿದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಮುಂಗಾರು ಮಳೆಯ ಪೂರ್ವ ಸಿದ್ಧತೆ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ-ಸಮಾಲೋಚನಾ ಸಭೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya
error: Content is protected !!