25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಇಲ್ಲಿ ನಡೆದಿದ್ದು, ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿನ ಮುಖ್ಯ ಶಿಕ್ಷಕರಾದ ಪದ್ಮರಾಜು ಎನ್ ಅವರು ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಕನ್ನಡ ಅಧ್ಯಾಪಕರಾದ ಯುವರಾಜ ರವರು ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya
error: Content is protected !!